ರಾಜ್ಯ

ಇಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾಮಫಲಕ ಅಭಿಯಾನ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಮಫಲಕ ಮಹಾ ಅಭಿಯಾನ ಕೈಗೊಂಳ್ಳಲಾಗಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣ ರಸ್ಥೆಯಿಂದ ರ್ಯಾಲಿ ಶುರುವಾಗಲಿದ್ದು ಯಲಹಂಕ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, SP ರೋಡ್, ಬ್ರಿಗೇಡ್ ರೋಡ್, MG ರೋಡ್, ಚಿಕ್ಕ ಪೇಟೆ, ಸಿಟಿ ಮಾರ್ಕೆಟ್, ಅವಿನ್ಯೂ ರೋಡ್ ಮುಖಾಂತರ ಕಬ್ಬನ್ ಪಾರ್ಕ್ ವರೆಗೆ ರ್ಯಾಲಿ ಸಾಗಲಿದೆ.

ಕನ್ನಡದ ಅಕ್ಷರ ಶೇ.60 ರಷ್ಟು ನಾಮಫಲಕದಲ್ಲಿ ಇರಬೇಕು ಎಂದು ಕರವೇ ನಾರಾಯಣಗೌಡ ಬಣ ಮಾಲ್,ಅಂಗಡಿ ಮಾಲೀಕರಿಗೆ ಎಚ್ಚರಿಕೆ ಕೊಟ್ಟಿದೆ. ಒಂದು ವೇಳೆ ಕನ್ನಡ ಬಳಕೆ ಮಾಡದಿದ್ದರೆ ಇಂಗ್ಲಿಷ್ ಹಿಂದಿ ನಾಮಪಲಕಗಳನ್ನು ತೆರವು ಮಾಡಲಾಗುತ್ತದೆ.ಇಂದು ಬೃಹತ್ ಮೆರವಣಿಗೆ ನಡೆಸುತ್ತದೆ.

andolanait

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago