ಚಿಕ್ಕಮಗಳೂರು : ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಹೇಳಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಾಜಿ ಸಚಿವ ಸಿ ಟಿ ರವಿ, ನಿಮ್ಮ ಊರಿನ ಬೀದಿಗು ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ಏರ್ಪೋರ್ಟ್ ಗೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರ, ಅಬ್ಬಯ್ಯ ಅವರೇ ನಿಮ್ಮ ಮನೆಗೆ ಬೇಕಾದರೆ ಟಿಪ್ಪು ಹೆಸರಿಟ್ಟುಕೊಳ್ಳಿ ಎಂದು ಪ್ರಸಾದ್ ಅಬ್ಬಯ್ಯ ವಿರುದ್ಧ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಊರಿನ ಬೀದಿಗೂ ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ಕೈ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ಸಿಗರಿಗೆ ಅಷ್ಟು ಅಭಿಮಾನ ಇದ್ದರೆ ನಿಮ್ಮ ಕಚೇರಿಗೆ ಇಟ್ಟುಕೊಳ್ಳಿ ಮೈಸೂರು ಏರ್ಪೋರ್ಟ್ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಿ ಮೈಸೂರು ಏರ್ಪೋರ್ಟ್ ಗೆ ಟಿಪ್ಪು ಸುಲ್ತಾನ್ ಹೆಸರಿಡಲು ನಾವು ಬಿಡುವುದಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ಮಾದಿ ಶಾಸಕ ಸಿಟಿ ರವಿ ಹೇಳಿದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…