ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ.
ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ ಮೆಟ್ರೋ ಸುತ್ತಮುತ್ತ ಹಾಗೂ ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದೆ.
ನಮ್ಮ ಮೆಟ್ರೋ ನಿಲ್ದಾಣದ ಆವರಣದಲ್ಲಿ, ಕಚೇರಿಯ ಸುತ್ತಮುತ್ತ ನಿಂತ ನೀರು , ಹಸಿ ಕಸ , ಸೊಳ್ಳೆ ಮೊಟ್ಟೆ ಶೇಖರಣೆ ಆಗುವಂತ ಪ್ರದೇಶಗಳಿದ್ದರೆ ಅವುಗಳನ್ನ ಸ್ವಚ್ಚಗೊಳಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ನಿಲ್ದಾಣದಲ್ಲಿ ದಿನಕ್ಕೆ ಎರಡು ಬಾರಿ ಔಷಧಿ ಸಂಪಡಿಸುವುದನ್ನ ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಮೆಟ್ರೋ ಸಿಬ್ಬಂದಿಗಳು ಕೂಡ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ. ಇದರ ಜತೆಗೆ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನು BMRCL ಕಡ್ಡಾಯಗೊಳಿಸಿದೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…