v somanna
ತುಮಕೂರು: ಕಲ್ಪತರು ನಾಡು ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಂಆರ್ಸಿಎಲ್ ಈಗಾಗಲೇ ವರದಿ ನೀಡಿದ್ದು, ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಅವಧಿಯಲ್ಲೇ ಇದನ್ನು ಕಾರ್ಯರೂಪಕ್ಕೆ ತರುವ ಕೆಲಸವಾಗುತ್ತದೆ. ತುಮಕೂರಿನ ಜನರಿಗೆ ಕೇಂದ್ರ ಸರ್ಕಾರದ ಎಲ್ಲಾ ಸೌಲಭ್ಯ ಸಿಗಬೇಕು. ಇದರಿಂದ ಇಡೀ ತುಮಕೂರಿನ ಚಿತ್ರಣವೇ ಬದಲಾಗುತ್ತದೆ. ಬೆಂಗಳೂರಿನ ನಂತರ ತುಮಕೂರು ಎರಡನೇ ನಗರವಾಗಿ ಬೆಳೆಯೋದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಕಾಂಗ್ರೆಸ್ ರಕ್ತವೆಲ್ಲಾ ದೇಶ ವಿರೋಧಿ ರಕ್ತ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…