ರಾಜ್ಯ

ಕಲಿಯುಗದ ಅಂತ್ಯ ಹೇಳಲಿದೆ ಕಲ್ಲಿನ ನಂದಿ: ಅದು ಇರೋದಾದ್ರು ಎಲ್ಲಿ ಗೊತ್ತಾ.?

ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ.

90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ ಹಾಕುವಷ್ಟು ಜಾಗವಿತ್ತಂತೆ. ಆದ್ರೆ ಈಗ ಪರಿಸ್ಥಿತಿ ಹಾಗಿಲ್ಲ. ಈಗ ಆ ನಂದಿ ವಿಗ್ರಹ ಸುತ್ತಲಿನ ನಾಲ್ಕು ಕಂಬಗಳಿಗೆ ಅಂಟಿಕೊಂಡಿದೆ. ಹೀಗಾಗಿ ಜನರು ಈಗ ನಂದಿ ವಿಗ್ರಹವನ್ನು ಪ್ರದಕ್ಷಿಣೆ ಹಾಕಲು ಸಾಧ್ಯವಿಲ್ಲ.

ಭಾರತೀಯ ಪುರಾತತ್ವ ಇಲಾಖೆ ಈ ಬಗ್ಗೆ ಮಾಡಿರುವ ಸಂಶೋಧನೆಯಿಂದ ಈ ಕಲ್ಲಿನ ವಿಗ್ರಹ ಬೆಳೆಯುತ್ತಿದೆ ಎಂದು ದೃಢೀಕರಿಸಿದೆ. ಒಮ್ಮೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಕಲಿಯುಗ ಅಂತ್ಯವಾಗುತ್ತದೆ ಎಂದು ಪೋತನೂರು ವೀರಬ್ರಹ್ಮೇಂದ್ರರು ತಮ್ಮ ಕಾಲಜ್ಞಾನದಲ್ಲಿ ಹೇಳಿದ್ದಾರೆ. ಈ ಕಲ್ಲು 20 ವರ್ಷಕ್ಕೆ ಒಂದು ಇಂಚಿನಷ್ಟು ಬೆಳೆಯುತ್ತಿದೆ ಎಂದು ದಾಖಲೆ ಸಮೇತ ಪ್ರೂವ್‌ ಆಗಿದೆ. ಒಮ್ಮೆ ಜನರು ಹೇಳುತ್ತಿರುವಂತೆ, ಕಾಲಜ್ಞಾನದಲ್ಲಿ ಉಲ್ಲೇಖವಾಗಿರುವಂತೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಏನು ಗತಿ ಎಂದು ಕೆಲವರು ಚಿಂತಾಕ್ರಾಂತರಾಗಿದ್ದಾರೆ ಎನ್ನಲಾಗಿದೆ.

ಯಾಗಂಟಿ ಸ್ಥಳೀಯ ಜನರು ಈ ದೇವಸ್ಥಾನಕ್ಕೆ ಬಂದಾಗ ಈ ನಂದಿ ವಿಗ್ರಹವನ್ನು ತಪ್ಪದೇ ಸ್ವತಃ ತಮ್ಮ ಕಣ್ಣಿಂದು ನೋಡುತ್ತಾರೆ ಎನ್ನಲಾಗಿದೆ. ಕಾರಣ ಮೊದಲು ತಾವು ನೋಡಬೇಕು ಎನ್ನುವುದು ಒಂದು ಸಂಗತಿಯಾದರೆ, ಮೊದಲು ತಿಳಿದುಕೊಂಡರೆ ಕೆಲವು ಸಂಗತಿಗಳನ್ನು ಬೇರೆಯವರಿಗಿಂತ ಮೊದಲು ನಾವೇ ಅರಿತುಕೊಳ್ಳಬಹುದು ಎಂಬುದು ಇನ್ನೊಂದು ಸಂಗತಿಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago