ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ.
90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ ಹಾಕುವಷ್ಟು ಜಾಗವಿತ್ತಂತೆ. ಆದ್ರೆ ಈಗ ಪರಿಸ್ಥಿತಿ ಹಾಗಿಲ್ಲ. ಈಗ ಆ ನಂದಿ ವಿಗ್ರಹ ಸುತ್ತಲಿನ ನಾಲ್ಕು ಕಂಬಗಳಿಗೆ ಅಂಟಿಕೊಂಡಿದೆ. ಹೀಗಾಗಿ ಜನರು ಈಗ ನಂದಿ ವಿಗ್ರಹವನ್ನು ಪ್ರದಕ್ಷಿಣೆ ಹಾಕಲು ಸಾಧ್ಯವಿಲ್ಲ.
ಭಾರತೀಯ ಪುರಾತತ್ವ ಇಲಾಖೆ ಈ ಬಗ್ಗೆ ಮಾಡಿರುವ ಸಂಶೋಧನೆಯಿಂದ ಈ ಕಲ್ಲಿನ ವಿಗ್ರಹ ಬೆಳೆಯುತ್ತಿದೆ ಎಂದು ದೃಢೀಕರಿಸಿದೆ. ಒಮ್ಮೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಕಲಿಯುಗ ಅಂತ್ಯವಾಗುತ್ತದೆ ಎಂದು ಪೋತನೂರು ವೀರಬ್ರಹ್ಮೇಂದ್ರರು ತಮ್ಮ ಕಾಲಜ್ಞಾನದಲ್ಲಿ ಹೇಳಿದ್ದಾರೆ. ಈ ಕಲ್ಲು 20 ವರ್ಷಕ್ಕೆ ಒಂದು ಇಂಚಿನಷ್ಟು ಬೆಳೆಯುತ್ತಿದೆ ಎಂದು ದಾಖಲೆ ಸಮೇತ ಪ್ರೂವ್ ಆಗಿದೆ. ಒಮ್ಮೆ ಜನರು ಹೇಳುತ್ತಿರುವಂತೆ, ಕಾಲಜ್ಞಾನದಲ್ಲಿ ಉಲ್ಲೇಖವಾಗಿರುವಂತೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಏನು ಗತಿ ಎಂದು ಕೆಲವರು ಚಿಂತಾಕ್ರಾಂತರಾಗಿದ್ದಾರೆ ಎನ್ನಲಾಗಿದೆ.
ಯಾಗಂಟಿ ಸ್ಥಳೀಯ ಜನರು ಈ ದೇವಸ್ಥಾನಕ್ಕೆ ಬಂದಾಗ ಈ ನಂದಿ ವಿಗ್ರಹವನ್ನು ತಪ್ಪದೇ ಸ್ವತಃ ತಮ್ಮ ಕಣ್ಣಿಂದು ನೋಡುತ್ತಾರೆ ಎನ್ನಲಾಗಿದೆ. ಕಾರಣ ಮೊದಲು ತಾವು ನೋಡಬೇಕು ಎನ್ನುವುದು ಒಂದು ಸಂಗತಿಯಾದರೆ, ಮೊದಲು ತಿಳಿದುಕೊಂಡರೆ ಕೆಲವು ಸಂಗತಿಗಳನ್ನು ಬೇರೆಯವರಿಗಿಂತ ಮೊದಲು ನಾವೇ ಅರಿತುಕೊಳ್ಳಬಹುದು ಎಂಬುದು ಇನ್ನೊಂದು ಸಂಗತಿಯಾಗಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…