ಬೆಂಗಳೂರು : ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಹಾಲು ಸಂಗ್ರಹಣೆ ಪ್ರಮಾಣವು ಶೇ.15ರಷ್ಟು ಹೆಚ್ಚಳವಾಗಿದ್ದು ಈ ಹೆಚ್ಚುವರಿ ಹಾಲಿನ ಮಾರಾಟವು ಕೆಎಂಎಫ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈಗಾಗಿ ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ ಹೆಚ್ಚುವರಿ ಹಾಲು ವಿತರಿಸಲು ನಿರ್ಧಾರ ಮಾಡಿದೆ.
ಇಂದು ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿಯಾಗಿದ್ದು, 50 ಎಂ.ಎಲ್. ಹೆಚ್ಚುವರಿ ಹಾಲಿಗೆ ಗ್ರಾಹಕರು ಹೆಚ್ಚುವರಿಯಾಗಿ 2 ರೂ. ಪಾವತಿಸಬೇಕಾಗಿದೆ. ಹೆಚ್ಚುವರಿಯಾಗಿ 50 ಎಂ.ಎಲ್. ಹಾಲು ಕೊಡುವುದರಿಂದ ದಿನದಲ್ಲಿ 3.50 ಲಕ್ಷ ಲೀಟರ್ ನೇರವಾಗಿ ಮಾರಾಟವಾಗಲಿದೆ.
ಕೆಎಂಎಫ್ನ ನಂದಿನಿ ಬ್ರಾಂಡ್ನ ಎಲ್ಲಾ ಮಾದರಿಯ ಹಾಲಿನ ದರ ಪರಿಷ್ಕರಿಸಲಾಗಿದೆ. ಆದರೆ, ಮೊಸರು, ಮಜ್ಜಿಗೆ ಹಾಗೂ ಇತರೆ ಹಾಲಿನ ಉತ್ಪನ್ನಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…