ರಾಜ್ಯ

ಮತ್ತೆ ಹೆಚ್ಚಳವಾಗುತ್ತಾ ನಂದಿನಿ ಹಾಲಿನ ದರ ?

ಬೆಂಗಳೂರು : ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಸರ್ಕಾರ ಒಪ್ಪಿಇಗೆ ನೀಡುತ್ತದೆಯೋ ? ಒಪ್ಪದರೂ ಟಷ್ಟು ರೂ. ಏರಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಕಳೆದ ಆಗಸ್ಟ್‌ ತಿಂಗಳಲ್ಲಿ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರ ಜೆಬಿಗೆ ಕತ್ತರಿ ಬಿದ್ದಿತ್ತು. ಇದೀಗ ಮತ್ತೆ ಹಾಲಿನ ದರ ಏರಿಕೆ ಮಾಡುವ ಕುರಿತು ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಾಗುತ್ತಿದೆ.

ಕೆಎಂಎಫ್‌ ಈ ನಿರ್ಧಾರ ಕೈಗೊಳ್ಳು 14 ಹಾಲಿನ ಒಕ್ಕೂಟಗಳ ಮನವಿ ಕಾರಣ ಎನ್ನಲಾಗುತ್ತಿದೆ. ಕಳೆದ ಬಾರಿ ನಂದಿನಿ ಉತ್ಪನ್ನಗಳಿಗೆ 5 ರೂ ಏರಿಕೆ ಮಾಡಲು ಪ್ರಸ್ತಾಪಿಸಲಾಗಿತ್ತು. ಇದಕ್ಕೆ ವ್ಯಾ[ಪ ವಿರೋಧ ವ್ಯಕತ್ವಾದ ಕಾರಣ ಅದರಲ್ಲಿ 3 ರೂಪಾಯಿಯನ್ನು ರೈತರಿಗೆ ನೇರವಾಗಿ ನೀಡಲು ಸೂಚಸಲಾಗಿತ್ತು. ಇದು ಹಾಲು ಒಕ್ಕೂಟಗಳಿಗೆ ಹೊಡೆತ ನೀಡಿತ್ತು.

lokesh

Recent Posts

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

17 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

41 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

3 hours ago