ಹುಬ್ಬಳಿ: ಹುಬ್ಬಳಿಯ ನೇಹಾ ಹಾಗೂ ಅಂಜಲಿ ಹಾಗೆಯೇ ನಿನ್ನ ಹತ್ಯೆ ಆಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ.
ಹುಬ್ಬಳಿಯ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಫ್ರೌಡ ಶಾಲೆಯ ಮುಖ್ಯ ಶಿಕ್ಷಕಿ ದೀಪ ಅಡವಿಮಠ ಎನ್ನುವವರಿಗೆ ಕಳೆದ ಐದು ದಿನಗಳ ಹಿಂದೆ ಅಂಚೆ ಮೂಲಕ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಪತ್ರದಲ್ಲಿ ʼದೀಪಾ ನಿನ್ನ ಹತ್ಯೆ ನೇಹಾ ಮತ್ತು ಅಂಜಲಿ ಹಾಗೇ.. ಕೆಲವೇ ದಿನʼ ಎಂದು ಬರೆದಿದೆ.
ಈ ಬೆದರಿಕೆ ಪತ್ರ ಕುರಿತು ಶಿಕ್ಷಕಿ ದೀಪ, ಕೇಶ್ವಾಪೂರ ಪೊಲೀಸರ ಗಮನಕ್ಕೆ ತಂದಿದ್ದು, ಈ ಹಿನ್ನೆಲೆ ಶಿಕ್ಷಕಿಯ ಮನೆಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಎಸಿಪಿ ಶಿವಪ್ರಕಾಶ್ ನಾಯಕ್ ಶಿಕ್ಷಕಿ ಮನೆಗೆ ಭೇಟಿ ನೀಡಿದ್ದಾರೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕಿಯ ಮನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನೇಹಾ, ಅಂಜಲಿ ಹತ್ಯೆ ಮಾಸುವ ಮುನ್ನವೇ ಈ ಕೊಲೆ ಬೆದರಿಕೆ ಪತ್ರ ಆತಂಕ ತದ್ದೊಡಿದೆ.
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…