ರಾಜ್ಯ

ನೇಹಾ ಹತ್ಯೆ ಪ್ರಕರಣ: ಪರಮೇಶ್ವರ್‌ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಶವ ಇಟ್ಟು ಪ್ರತಿಭಟನೆ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಕೊಲೆ ಪ್ರಕರಣ ರಾಜಕೀಯ ನಾಯಕರ ನಾಯಕರ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರಲ್ಹಾದ್‌ ಜೋಶಿ ಅವರು ಇದೊಂದು ಲವ್‌ ಜಿಹಾದ್‌ ಎಂದು ಆರೋಪಿಸಿದ್ದರು. ಆದರೆ ಇದು ಲವ್‌ ಜಿಹಾದ್‌ ಅಲ್ಲ, ಇಬ್ಬರೂ ಸಹ ಪರಸ್ಪರ ಪ್ರೀತಿಸಿದ್ದರು, ಬಳಿಕ ಹುಡುಗಿ ದೂರ ಆಗಲು ಯತ್ನಿಸಿದ್ದಕ್ಕೆ ಕೊಲೆಯಾಗಿದ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯ ವಿರುದ್ಧ ಬಿನೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ನಗರದ ಎರಡೆತ್ತಿನಮಠದ ಎದುರು ನೇಹಾ ಶವವಿಟ್ಟು ನೇಹಾ ಕೊಲೆ ಆಕಸ್ಮಿಕ ಎಂದು ಹೇಳಿರುವ ಪರಮೇಶ್ವರ್‌ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಬೇಜಾವಾಬ್ದಾರಿ ಹೇಳಿಕೆ ನೀಡಿದ್ದು ಖಂಡನೀಯ. ವಿದ್ಯಾರ್ಥಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

39 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

3 hours ago