ರಾಜ್ಯ

ಜುಲೈ ೧ ರಿಂದ ದೇಶದಾದ್ಯಂತ ೩ ಹೊಸ ಕ್ರಿಮಿನಲ್ ಕಾನೂನು ಜಾರಿ

ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್‌ ಕಾನೂನುಗಳ ಪ್ರಮುಖ ಲಕ್ಷಣಗಳನ್ನ ಮಹಿಳೆಯರಿಗೆ, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೊತೆಗೆ ಹಿರಿಯ ನಾಗರೀಕ ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.

ಇನ್ನು ಬ್ರಿಟಿಷರ ಕಾಲದ ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್‌ ಎವಿಡೆನ್ಸ್‌ ಆಕ್ಟ್‌  -ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತದೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತ ಉದ್ದೇಶಗಳನ್ನ ಹೊಂದಿದೆ.

ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್‌ ಎವಿಡೆನ್ಸ್‌ ಆಕ್ಟ್‌  -ಭಾರತೀಯ ಸಾಕ್ಷ್ಯ ಅಧಿನಿಯಮ ೨೦೨೩ ಬಿಎಸ್‌ ಎ ಕಾಲಮಿತಿಯೊಳಗೆ ತನಿಕೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.

ಇನ್ನು ಈ ಮೂರು ಕ್ರಿಮಿನಲ್‌ ಕಾನೂನುಗಳನ್ನ ಕಳೆದ ವರ್ಷವೇ ಸಂಸತ್ತು ಅಂಗೀಕಾರ ಮಾಡಿತ್ತು. ಮತ್ತು ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯೂ ಸಹ ಪಡೆಯಲಾಗಿತ್ತು. ಆದರೆ ಅವುಗಳು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ ೨೫ ರಂದು ಮೂರು ಕಾನೂನುಗಳು ಜುಲೈ ೧ ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

40 mins ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

48 mins ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

59 mins ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

1 hour ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

12 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

12 hours ago