ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಿಸಲಾಗಿದೆ.
ಈ ಹಿಂದೆ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು.
ಅವರನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ 1989ರಲ್ಲಿ ನೇಮಕ ಮಾಡಲಾಗಿತ್ತು.
ಸುಮಾರು 35 ವರ್ಷಗಳ ಕಾಲ ಡಾ. ವಿ ಆರ್ ಗೌರಿಶಂಕರ್ ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಇದೀಗ ವಿ.ಆರ್ ಗೌರಿಶಂಕರ್ ಅವರು ನೂತನ ಸಿಇಒ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದು, ಶ್ರೀ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿ ಆಗಿ ಪಿ. ಎ. ಮುರಳಿ ಅವರು ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…