ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ನೆರವೇರಿಸಿದ ಸಂದರ್ಭದಲ್ಲಿ ಮಾತನಾಡಿದರು.
ಸರ್ಕಾರದ ವತಿಯಿಂದ 78 ಮನೆಗಳನ್ನ ಮಂಜೂರು ಮಾಡಿದ್ದೇವೆ. ಈ ಕೆಲಸವನ್ನು ಮಾಡಿಸುವ ಜವಾಬ್ದಾರಿಯನ್ನು ಮಾಕಳಿ ಗ್ರಾಮ ಪಂಚಾಯಿತಿಗೆ ವಹಿಸಿದ್ದೇವೆ. ಅಲ್ಲದೇ ಮಾಕಳಿ ಗ್ರಾಮದಲ್ಲಿ ಸಿಎಸ್ಆರ್ ಅನುದಾನದಡಿ ಗುಣಮಟ್ಟದ ಶಿಕ್ಷಣ ನೀಡುವ ಶಾಲೆಯನ್ನು ನಿರ್ಮಿಸಲು ಜಾಗವನ್ನು ಸಹ ಗುರುತಿಸಲಾಗಿದೆ. ನಮ್ಮ ಸರ್ಕಾರ ನಿಮ್ಮ ಸೇವೆಗೆ ಸದಾ ಸಿದ್ಧವಾಗಿದ್ದು, ಚನ್ನಪಟ್ಟಣ ತಾಲೂಕಿಗೆ ಹೊಸ ರೂಪ ನೀಡಲು ನಾವು ಬದ್ಧರಿದ್ದೇವೆ, ನೀವೆಲ್ಲಾ ಸಹಕಾರ ಕೊಡಬೇಕು ಎಂದು ಹೇಳಿದರು.
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…