ರಾಜ್ಯ

ಚಲನಚಿತ್ರ ಅಕಾಡೆಮಿಗೆ ನೂತನ ಸದಸ್ಯರ ನೇಮಕ

ಬೆಂಗಳೂರು: ರಾಜ್ಯ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಭೆಗೆ ನೂತನ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾಮಾನ್ಯ ಸಮಿತಿಗೆ ಪತ್ರಿಕೋದ್ಯಮ ಸೇರಿದಂತೆ ಸಿನಿಮಾ ಕ್ಷೇತ್ರದ 7 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಪತ್ರಕರ್ತರಾದ ಕೊಪ್ಪಳದ ಸಾವಿತ್ರಿ ಮಜುಂದಾರ್‌, ಬೆಂಗಳೂರಿನ ಚಿದಾನಂದ ಪಟೇಲ್‌, ಶಿವಮೊಗ್ಗದ ದೇಶಾದ್ರಿ ಹೊಸ್ಮನೆ, ಸಿನಿಮಾ ಕ್ಷೇತ್ರದ ಎಸ್‌.ನಿಖಿತಾಸ್ವಾಮಿ, ಡಿ.ಜಿ.ವೆಂಕಟೇಶ್‌, ಎಸ್‌.ವಿಷ್ಣುಕುಮಾರ್‌, ಐವಾನ್‌ ಡಿಸಿಲ್ವ ಅವರನ್ನು ನೇಮಿಸಲಾಗಿದೆ.

ಮುಂದಿನ ಆದೇಶದವರೆಗೂ ನೂತನ ಸದಸ್ಯರು ಚಲನಚಿತ್ರ ಆಕಾಡೆಮಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಆದೇಶದಲ್ಲಿ ವಿವರಿಸಿದೆ.

ಈ ಹಿಂದೆ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಸಾಧು ಕೋಕಿಲ ಅವರನ್ನು ಸರ್ಕಾರ ನೇಮಿಸಿತ್ತು.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

4 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago