ಬೆಂಗಳೂರು: ರಾಜ್ಯ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಭೆಗೆ ನೂತನ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾಮಾನ್ಯ ಸಮಿತಿಗೆ ಪತ್ರಿಕೋದ್ಯಮ ಸೇರಿದಂತೆ ಸಿನಿಮಾ ಕ್ಷೇತ್ರದ 7 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಪತ್ರಕರ್ತರಾದ ಕೊಪ್ಪಳದ ಸಾವಿತ್ರಿ ಮಜುಂದಾರ್, ಬೆಂಗಳೂರಿನ ಚಿದಾನಂದ ಪಟೇಲ್, ಶಿವಮೊಗ್ಗದ ದೇಶಾದ್ರಿ ಹೊಸ್ಮನೆ, ಸಿನಿಮಾ ಕ್ಷೇತ್ರದ ಎಸ್.ನಿಖಿತಾಸ್ವಾಮಿ, ಡಿ.ಜಿ.ವೆಂಕಟೇಶ್, ಎಸ್.ವಿಷ್ಣುಕುಮಾರ್, ಐವಾನ್ ಡಿಸಿಲ್ವ ಅವರನ್ನು ನೇಮಿಸಲಾಗಿದೆ.
ಮುಂದಿನ ಆದೇಶದವರೆಗೂ ನೂತನ ಸದಸ್ಯರು ಚಲನಚಿತ್ರ ಆಕಾಡೆಮಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಆದೇಶದಲ್ಲಿ ವಿವರಿಸಿದೆ.
ಈ ಹಿಂದೆ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಸಾಧು ಕೋಕಿಲ ಅವರನ್ನು ಸರ್ಕಾರ ನೇಮಿಸಿತ್ತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…