ಬೆಂಗಳೂರು: ರಾಜ್ಯ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಭೆಗೆ ನೂತನ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾಮಾನ್ಯ ಸಮಿತಿಗೆ ಪತ್ರಿಕೋದ್ಯಮ ಸೇರಿದಂತೆ ಸಿನಿಮಾ ಕ್ಷೇತ್ರದ 7 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಪತ್ರಕರ್ತರಾದ ಕೊಪ್ಪಳದ ಸಾವಿತ್ರಿ ಮಜುಂದಾರ್, ಬೆಂಗಳೂರಿನ ಚಿದಾನಂದ ಪಟೇಲ್, ಶಿವಮೊಗ್ಗದ ದೇಶಾದ್ರಿ ಹೊಸ್ಮನೆ, ಸಿನಿಮಾ ಕ್ಷೇತ್ರದ ಎಸ್.ನಿಖಿತಾಸ್ವಾಮಿ, ಡಿ.ಜಿ.ವೆಂಕಟೇಶ್, ಎಸ್.ವಿಷ್ಣುಕುಮಾರ್, ಐವಾನ್ ಡಿಸಿಲ್ವ ಅವರನ್ನು ನೇಮಿಸಲಾಗಿದೆ.
ಮುಂದಿನ ಆದೇಶದವರೆಗೂ ನೂತನ ಸದಸ್ಯರು ಚಲನಚಿತ್ರ ಆಕಾಡೆಮಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಆದೇಶದಲ್ಲಿ ವಿವರಿಸಿದೆ.
ಈ ಹಿಂದೆ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಸಾಧು ಕೋಕಿಲ ಅವರನ್ನು ಸರ್ಕಾರ ನೇಮಿಸಿತ್ತು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…