ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರ ಭೇಟಿಯ ನಂತರ ಮುಂದಿನ ಹೆಜ್ಜೆಯ ಬಗ್ಗೆ ಗೊತ್ತಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯದಲ್ಲಿ ಏರುಪೇರು ಹಾಗೂ ಬಜೆಟ್ ಇದ್ದ ಕಾರಣ ದೆಹಲಿಗೆ ಹೋಗಿರಲಿಲ್ಲ. ಈಗ ದೆಹಲಿಗೆ ಹೊರಡಲು ಸಿದ್ದವಾಗಿದ್ದು, ಹೈಕಮಾಂಡ್ ಭೇಟಿಯಾಗಿ ಎಲ್ಲ ವಿಷಯಗಳ ಚರ್ಚೆಯ ನಂತರ ಮುಂದಿನ ಹೆಜ್ಜೆ ಏನು ಎಂಬುದು ತಿಳಿಯುತ್ತದೆ ಎಂದರು.
ಹನಿಟ್ರ್ಯಾಪ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜಣ್ಣ ದೂರು ನೀಡಿದ್ದಾರೆ. ಈ ವಿಚಾರವಾಗಿ ತನಿಖೆ ಆಗುತ್ತಿದೆ. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬ ವಿಷಯ ಹೊರಬರಲೇಬೇಕು ಎಂದು ತಿಳಿಸಿದರು.
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…