ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರ ಭೇಟಿಯ ನಂತರ ಮುಂದಿನ ಹೆಜ್ಜೆಯ ಬಗ್ಗೆ ಗೊತ್ತಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯದಲ್ಲಿ ಏರುಪೇರು ಹಾಗೂ ಬಜೆಟ್ ಇದ್ದ ಕಾರಣ ದೆಹಲಿಗೆ ಹೋಗಿರಲಿಲ್ಲ. ಈಗ ದೆಹಲಿಗೆ ಹೊರಡಲು ಸಿದ್ದವಾಗಿದ್ದು, ಹೈಕಮಾಂಡ್ ಭೇಟಿಯಾಗಿ ಎಲ್ಲ ವಿಷಯಗಳ ಚರ್ಚೆಯ ನಂತರ ಮುಂದಿನ ಹೆಜ್ಜೆ ಏನು ಎಂಬುದು ತಿಳಿಯುತ್ತದೆ ಎಂದರು.
ಹನಿಟ್ರ್ಯಾಪ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜಣ್ಣ ದೂರು ನೀಡಿದ್ದಾರೆ. ಈ ವಿಚಾರವಾಗಿ ತನಿಖೆ ಆಗುತ್ತಿದೆ. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬ ವಿಷಯ ಹೊರಬರಲೇಬೇಕು ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…