ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವುದಿಲ್ಲ. ಈಗಾಗಲೇ ಈ ತನಿಖೆಯನ್ನು ಎಸ್ಐಟಿ ಮಾಡುತ್ತಿದೆ. ಎನ್ಐಎ ತನಿಖೆ ಮಾಡೋದಾದ್ರೆ ಮಾಡಲಿ, ನಮ್ಮ ಅಭ್ಯಂತರ ಏನೂ ಇಲ್ಲ ಎಂದರು.
ಇನ್ನು ಸೌಜನ್ಯ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರ ಉದ್ದೇಶ ಏನು ಇದೆಯೋ ಗೊತ್ತಿಲ್ಲ. ಈ ಪ್ರಕರಣದ ತನಿಖೆಯಲ್ಲಿ ತಪ್ಪಿದ್ದರೆ ಇನ್ನೊಂದು ಏಜೆನ್ಸಿ ಬರುತ್ತದೆ. ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವುದಿಲ್ಲ. ಎನ್ಐಎ ತನಿಖೆ ಮಾಡೋದಿದ್ರೆ ಮಾಡಲಿ, ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…