ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಬೇಕಾಗುತ್ತದೆ. ರಾಜಕಾರಣದಲ್ಲಿ ಇದನ್ನು ನಮ್ಮ ಕುಟುಂಬ ಸಮಚಿತ್ತವಾಗಿ ಸ್ವೀಕರಿಸಿದ್ದೇವೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಪುತ್ರ ನಿಖಿಲ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಿತನಾಗಿದ್ದೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು-ಗೆಲುವು ಇದ್ದೇ ಇರುತ್ತದೆ. ಅದನ್ನು ನಮ್ಮ ಕುಟುಂಬ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದು, ಗೆದ್ದಾಗ ಬೀಗಿಲ್ಲ ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ಇದು ನನ್ನ ಮಗನಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ನನ್ನ ಮಗ ಮೂರು ಸಲ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು, ಮನುಷ್ಯನಾಗಿ ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ತಾಯಿಯಾಗಿ ಮನಸ್ಸು ಮತ್ತು ಹೃದಯ ವೈಶಾಲ್ಯತೆ ಏನೆಂದು ನನಗೆ ಚೆನ್ನಾಗಿ ಗೊತ್ತು ಎಂದಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…