ಬೆಂಗಳೂರು : ಮತ್ತೊಮ್ಮೆ ಪೆಟ್ಟು ತಿಂದು ಸಹಿಸುವ ಶಕ್ತಿ ನನಗಿಲ್ಲ ಎಂದು ನಿಖಿಲ್ ನನ್ನ ಬಳಿ ಹೇಳಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿದ್ದೇನೆ, ಮೂರನೆ ಬಾರಿ ಹೆಚ್ಚು ಕಮ್ಮಿ ಆದರೆ ತಡೆಯುವ ಶಕ್ತಿ ಇಲ್ಲ ಎಂದು ನಿಖಿಲ್ ನನ್ನ ಬಳಿ ಹೇಳಿದ್ದಾನೆ ಎಂದು ಹೇಳಿದರು.
ರಾಜಕೀಯದಲ್ಲಿ ಮತ್ತೊಮ್ಮೆ ಪೆಟ್ಟು ತಿಂದು ತಡೆದುಕೊಳ್ಳುವ ಶಕ್ತಿ ಇಲ್ಲ. ಹೀಗಾಗಿ ನನಗೆ ಆತುರ ಇಲ್ಲ. ಪಕ್ಷ ಸಂಘಟನೆ ಮಾಡುತ್ತೆನೆ. ನಿಮಗೂ ಆರೋಗ್ಯ ಸರಿ ಇಲ್ಲದ ಕಾರಣ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ತಿಳಿಸಿದ್ದಾನೆ ಎಂದರು.
ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ನಮ್ಮ ಪಕ್ಷದ ಎಲ್ಲಾ ನಾಯಕರ ಮುಂದೆ ಹೇಳಿದ್ದಾನೆ.
ನಿಖಿಲ್ ಮನವೊಲಿಸಲು ಪಕ್ಷದ ಎಲ್ಲಾ ಹಿರಿಯ ನಾಯಕರು ಪ್ರಯತ್ನ ಪಟ್ಟಿದ್ದಾರೆ. ಆದರೇ ಈ ಬಾರಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಿದ್ದಾನೆ ಎಂದು ತಿಳಿಸಿದರು.
ಹೀಗಾಗಿ ಅನಿವಾರ್ಯ ಪರಿಸ್ಥಿತಿಯಲ್ಲಿ, ಮಂಡ್ಯ ಜಿಲ್ಲೆಯ ಜನರ ರುಣ ತೀರಿಸುವ ನಿಟ್ಟಿನಲ್ಲಿ ಅವರ ಅಸೆಯಂತೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…