ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ನಿಖಿಲ್, ರಾಜಣ್ಣನವರು ವಯಸ್ಸಿನಲ್ಲಿ ಹಿರೀಕರು, ಅವರ ಬಗ್ಗೆ ಗೌರವವಿದೆ, ಅದರೆ ಸ್ವಾಮೀಜಿಗಳು ಸಮಾಜಮುಖಿ ಕೆಲಸ ಮಾಡುತ್ತಾರೆ, ಅವರ ಬಗ್ಗೆ ಲಘುವಾಗಿ ರಾಜಣ್ಣ ಮಾತಾಡೋದು ಸರಿಯಲ್ಲ, ಅವರು ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಎಂದಷ್ಟೇ ಹೇಳುತ್ತೇನೆ ಎಂದರು.
ಇದೇ ವೇಳೆ ಕುಮಾರಸ್ವಾಮಿಯವರು ಮತ್ತೊಮ್ಮೆ ಸಿಎಂ ಆಗ್ತಾರ..? ಕಾಂಗ್ರೆಸ್ ಶಾಸಕರು ನಿಮ್ಮ ಸಂಪರ್ಕದಲ್ಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಕಾಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಭಗವಂತನಿಗೆ ಮಾತ್ರ ಗೊತ್ತಿರುವ ಸಂಗತಿಗಳನ್ನು ನನಗೆ ಕೇಳಿದರೆ ಹೇಗೆ..? ಕೆಲವು ಸಂಗತಿಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡೋದು ಸೂಕ್ತವಲ್ಲ ಎಂದು ಒಗಟಿನ ರೂಪದಲ್ಲಿ ಮಾತನಾಡಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…