ಬೆಂಗಳೂರು : ರಾಜ್ಯಕ್ಕೆ ಕಳೆದ ಒಂದು ತಿಂಗಳಿಂದ ವೈರಸ್ ಗಳ ಕಾಟ ಶುರುವಾಗಿದ್ದು, ಒಂದು ಕಡೆ ಡೆಂಗ್ಯೂ ಜನರನ್ನ ಬಿಟ್ಟು ಬಿಡದೆ ಕಾಡುತ್ತಿದ್ರೆ, ಮತ್ತೊಂದು ಕಡೆ ನಿಫಾ ವೈರಸ್ ಆತಂಕ ಶುರುವಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್ ಆತಂಕ ಎದುರಾಗಿದೆ. ಈಗಾಗಲೇ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಗೆ ೧೪ ವರ್ಷದ ಬಾಲಕ ಸಾವನ್ನಪ್ಪಿದ ಬೆನ್ನಲ್ಲೆ ರಾಜ್ಯದ ಕೇರಳ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಬಾವಲಿ ಮತ್ತು ಹಂದಿಗಳ ಮೈಯ ದ್ರವದ ಮೂಲಕ ಮನುಷ್ಯರಿಗೆ ಹರಡುವ ವೈರಸ್ ಇದಾಗಿದ್ದು, ಇದು ಮನುಷ್ಯರಿಂದ ಮನುಷ್ಯರಿಗೂ ಹರಡುತ್ತದೆ. ಕೋವಿಡ್ ಸೋಂಕಿನಂತೆ ಈ ನಿಫಾ ವೈರಸ್ ಸೋಂಕು ಗುಣಪಡಿಸಲು ಯಾವುದೇ ಚಿಕಿತ್ಸೆ ಇಲ್ಲ. ಮರಣ ಪ್ರಮಾಣ ಶೇ.೭೦ ರಷ್ಟಿದೆ. ಹೀಗಾಗಿ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲೂ ಕೂಡ ಹೂ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಗಡಿಯಲ್ಲಿ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…