Kಃ Muniyappa kharge
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಂದು ಕೂಡ ಆಯಿಲ್ ಕಂಪನಿ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆ, ವಸತಿ ನಿಲಯಕ್ಕೂ ಕಮರ್ಷಿಯಲ್ ಗ್ಯಾಸ್ ಕೊಡುತ್ತೇವೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯಲಿದೆ. ಹೋಟೆಲ್ನವರಿಗೆ ಎಲೆಕ್ಟ್ರಿಕ್ ಸ್ಟೌವ್ ಮನವಿ ಮಾಡಿದ್ದೇವೆ ಎಂದರು.
ಹೋಟೆಲ್ನವರು ಒಂದು ವಾರ ಸಹಿಸಿಕೊಳ್ಳಬೇಕು. ವಾಣಿಜ್ಯ ಗ್ಯಾಸ್ ಒಂದು ವಾರ ಅಥವಾ 10 ದಿನ ಸಮಸ್ಯೆಯಾಗುತ್ತದೆ. ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಆಟೋಗಳಿಗೆ ಗ್ಯಾಸ್ ಸಿಲಿಂಡರ್ ಕೊಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…