Mysore
29
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ ಎಂದು ಅವರು ತಿಳಿಸಿದ್ದಾರೆ.

ಈ ಮೂಲಕ ಬೆಳಿಗ್ಗೆಯಿಂದಲೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ರಾಜೀನಾಮೆ ಸುದ್ದಿಯನ್ನು ಸಚಿವ ನಾಗೇಂದ್ರ ತಿರಸ್ಕಾರ ಮಾಡಿದ್ದಾರೆ.

 

Tags:
error: Content is protected !!