cm siddaramaiah
ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು.
ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು.
ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.
ಸಿಎಂ ಮಹತ್ವದ ಘೋಷಣೆ
ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…