ಹುಬ್ಬಳ್ಳಿ : ʼʼ2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲʼʼ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ʼʼಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರ್ತಾರೆ ಅಂತ ಅವರ ಲೆಕ್ಕಾಚಾರ ಇದೆ. ಆದರೆ, ನಮ್ಮ ಲೆಕ್ಕಾಚಾರದ 2024 ಕ್ಕೆ ಮೋದಿ ಸರಕಾರ ದೇಶದಲ್ಲಿ ಇರಲ್ಲʼʼ ಎಂದು ತಿಳಿಸಿದರು.
ʼʼಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಅವರ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆಗಳಿವೆ’’ ಎಂದು ಹೇಳಿದ ಅವರು, ʼʼನೋಡೋಣ ಯಾರ ಲೆಕ್ಕಾಚಾರ ನಿಜ ಆಗುತ್ತೆʼʼ ಎಂದು ನುಡಿದರು.
“ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಕೆಲವರು ಬರ್ತೀದ್ದಾರೆ. ನಮಗೇನೂ ಭಯ ಇಲ್ಲ. ಬಿಜೆಪಿ ಬಿಟ್ಟು ಯಾಕೆ ಬರ್ತೀದಾರೆ ಅವರನ್ನೇ ಕೇಳಿ. ಲೋಕಸಭೆ ಚುನಾವಣೆಗೆ ಸಿದ್ದತೆ ನಡೆದಿದಿದ್ದು ಭಾರತೀಯ ಜನತಾ ಪಕ್ಷದಕರ್ಮಕಾಂಡ ಜನರಿಗೆ ಮುಟ್ಟಿಸುತ್ತೇವೆʼʼ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…