ರಾಜ್ಯ

ಬಿ.ಕೆ ಹರಿಪ್ರಸಾದ್‌ಗೆ ನೋಟಿಸ್ ಕೊಡಲ್ಲ: ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, ಹರಿಪ್ರಸಾದ್‌ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್‌ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.

ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್‌ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್‌ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ‌ಇಲ್ಲ.‌ ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್‌ ಕೊಡಬೇಕಾಗುತ್ತೆ ಎಂದು ತಿಳಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago