ಬೆಂಗಳೂರು : ಕೊನೇ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದೆ ನನಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣ ರಾಜಕಾರಣದಿಂದ ದೂರ ಇರಬೇಕು ಎಂದವನನ್ನು ರಾಜ್ಯದ ಎಲ್ಲಾ ಮುಖಂಡರು ಸೇರಿ ನನ್ನನ್ನು ಚುನಾವಣೆಗೆ ಎಳೆದು ತಂದರು. ಆದರೆ ಕೊನೆ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದದ್ದು ನನಗೆ ಮುಜುಗರ ಉಂಟು ಮಾಡುವಂತ ಕೆಸಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕಾರಣದಲ್ಲಿ ಏರು-ಪೇರು ಸಹಜ. ಆದರೆ ಎಲ್ಲಾ ತಿಳಿದು ಸ್ವಾರ್ಥ ರಾಜಕಾರಣ ಮಾಡಿದಾಗ ಬೇಸರವಾಗುತ್ತದೆ ಎಂದರು.
ರಾಜಕೀಯದ ಮುಂದಿನ ನಡೆ ಬಗ್ಗೆ ಮನೆಯವರೊಂದಿಗೆ ಚರ್ಚಿಸಿ ನಾಳೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಈಶ್ವರಪ್ಪರನ್ನು ಭೇಟಿಯಾಗಿದ್ದೆ: ಈಶ್ವರಪ್ಪ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ಪಕ್ಷ ಕಟ್ಟಿದವರಿಗೆ ಅನ್ಯಾಯವಾಗಿದೆ. ನಾವೆಲ್ಲಾ ಸೇರಿ ಒಟ್ಟಾಗಿ ಹೋಗಿ ಮೇಲ್ಮಟ್ಟದಲ್ಲಿ ಮಾತನಾಡೋಣ ಎಂದಿದ್ದೆ. ಆದರೆ ಅವರು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಅದರ ಬಗ್ಗೆ ನಾನೇನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…