ಬೆಂಗಳೂರು: ಆರ್ಎಸ್ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ, ಆರ್ಎಸ್ಎಸ್ ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಿಲ್ಲ. ಯಾರು ಸಹ ಆರ್ಎಸ್ಎಸ್ ಬ್ಯಾನ್ ಮಾಡೋಕೆ ಆಗಲ್ಲ ಎಂದು ಹೇಳಿದರು.
ಆರ್ಎಸ್ಎಸ್ ಚಟುವಟಿಕೆಗಳ ಮೇಲೆ ನಿಷೇಧ ಬೇರೆ, ಇದು ಬೇರೆ. ಆರ್ಎಸ್ಎಸ್ ಅನ್ನು ಇದುವರೆಗೆ ಯಾರೂ ಕೂಡ ಬ್ಯಾನ್ ಮಾಡಿಲ್ಲ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…