ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ ಸಂತೋಷ. ಅವರು ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ. ಅವರಿಗೆ ಪಕ್ಷವು ಸಿಎಂ ಹುದ್ದೆಯ ಜವಾಬ್ದಾರಿಯನ್ನು ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನು ಓದಿ: ಜೆಡಿಎಸ್ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ
ಇನ್ನು ತಮ್ಮ ಪರವಾಗಿ ಸಚಿವರು, ಶಾಸಕರು, ಎಂಎಲ್ಸಿಗಳು ದೆಹಲಿ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಇದರ ಬಗ್ಗೆ ಯಾರೂ ಕೂಡ ನನ್ನ ಬಳಿ ಚರ್ಚೆಯನ್ನೂ ಮಾಡಿಲ್ಲ. ಈ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…