ಬೆಂಗಳೂರು : ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ.
ಇನ್ನು ಈ ಬಗ್ಗೆ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ. ಸಣ್ಣಪುಟ್ಟ ಏರುಪೇರಾಗಿದ್ದು ಸತ್ಯ, ಆದ್ರೆ ಈಗ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…