ರಾಜ್ಯ

ಎಚ್‌.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಯಾರು ಆತಂಕ ಪಡಬೇಕಿಲ್ಲ : ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ.

ಇನ್ನು ಈ ಬಗ್ಗೆ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ. ಸಣ್ಣಪುಟ್ಟ ಏರುಪೇರಾಗಿದ್ದು ಸತ್ಯ, ಆದ್ರೆ ಈಗ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

3 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

49 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago