ಬೆಂಗಳೂರು : ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ.
ಇನ್ನು ಈ ಬಗ್ಗೆ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ. ಸಣ್ಣಪುಟ್ಟ ಏರುಪೇರಾಗಿದ್ದು ಸತ್ಯ, ಆದ್ರೆ ಈಗ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…