ಬೆಂಗಳೂರು : ನಮ್ಮ ಭಾರತ ಭವ್ಯ ಭಾರತ. ನಮ್ಮ ಭಾರತವನ್ನು ಯಾರು ಒಡೆಯುವ ಮಾತು ಅಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಪ್ರತ್ಯೇಕ ದಕ್ಷಿಣ ಭಾರತ ನಿರ್ಮಾಣ ಕುರಿತು ಸಂಸದ ಡಿ.ಕೆ ಸುರೇಶ್ ನೀಡಿದ ಹೇಳಿಕೆ ವಿಚಾರವಾಗಿ, ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಖಂಡ ಭಾರತ ನಿರ್ಮಮಾಣಕ್ಕೆ ಸಾವಿರಾರು ಜನರ ಜೀವ ಅರ್ಪಣೆಯಾಗಿದೆ. ಗಾಂಧೀಜಿ ಅವರಿಂದ ಹಿಡಿದು, ಅನೇಕ ಹೋರಾಟಗಾರರು ದೇಶವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದಾರೆ. ಅದರಲ್ಲಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದು, ನೂರಾರು ವರ್ಷಗಳ ಫಲವಾಗಿ ನಮಗೆ ಭವ್ಯ ಭಾರತ ನಿರ್ಮಾಣವಾಗಿದೆ. ಹೀಗಾಗಿ ಯಾರೇ ಆದರೂ ದೇಶವನ್ನು ಒಗ್ಗೂಡಿಸಲು ಮಾತನಾಡಬೇಕು, ಬದಲಾಗಿ ಒಡೆಯುವ ಮಾತು ಸರಿಯಲ್ಲ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್ಗೆ ತಿವಿದಿದ್ದಾರೆ.
ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಎಂದು ಗೃಹ ಸಚಿವ ಪರಮೇಶ್ವರ್ ಹೇಳೀದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…