ರಾಜ್ಯ

ಭಾರತವನ್ನು ಒಡೆಯುವ ಮಾತು ಯಾರೂ ಆಡಬಾರದು: ಪರಮೇಶ್ವರ್

ಬೆಂಗಳೂರು : ನಮ್ಮ ಭಾರತ ಭವ್ಯ ಭಾರತ. ನಮ್ಮ ಭಾರತವನ್ನು ಯಾರು ಒಡೆಯುವ ಮಾತು ಅಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಪ್ರತ್ಯೇಕ ದಕ್ಷಿಣ ಭಾರತ ನಿರ್ಮಾಣ ಕುರಿತು ಸಂಸದ ಡಿ.ಕೆ ಸುರೇಶ್‌ ನೀಡಿದ ಹೇಳಿಕೆ ವಿಚಾರವಾಗಿ, ಡಿಕೆ ಸುರೇಶ್‌ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಖಂಡ ಭಾರತ ನಿರ್ಮಮಾಣಕ್ಕೆ ಸಾವಿರಾರು ಜನರ ಜೀವ ಅರ್ಪಣೆಯಾಗಿದೆ. ಗಾಂಧೀಜಿ ಅವರಿಂದ ಹಿಡಿದು, ಅನೇಕ ಹೋರಾಟಗಾರರು ದೇಶವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದಾರೆ. ಅದರಲ್ಲಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದು, ನೂರಾರು ವರ್ಷಗಳ ಫಲವಾಗಿ ನಮಗೆ ಭವ್ಯ ಭಾರತ ನಿರ್ಮಾಣವಾಗಿದೆ. ಹೀಗಾಗಿ ಯಾರೇ ಆದರೂ ದೇಶವನ್ನು ಒಗ್ಗೂಡಿಸಲು ಮಾತನಾಡಬೇಕು, ಬದಲಾಗಿ ಒಡೆಯುವ ಮಾತು ಸರಿಯಲ್ಲ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ಗೆ ತಿವಿದಿದ್ದಾರೆ.

ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳೀದ್ದಾರೆ.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

6 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

7 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

8 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

8 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

8 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

9 hours ago