ಬೆಂಗಳೂರು : ನಮ್ಮ ಭಾರತ ಭವ್ಯ ಭಾರತ. ನಮ್ಮ ಭಾರತವನ್ನು ಯಾರು ಒಡೆಯುವ ಮಾತು ಅಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಪ್ರತ್ಯೇಕ ದಕ್ಷಿಣ ಭಾರತ ನಿರ್ಮಾಣ ಕುರಿತು ಸಂಸದ ಡಿ.ಕೆ ಸುರೇಶ್ ನೀಡಿದ ಹೇಳಿಕೆ ವಿಚಾರವಾಗಿ, ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಖಂಡ ಭಾರತ ನಿರ್ಮಮಾಣಕ್ಕೆ ಸಾವಿರಾರು ಜನರ ಜೀವ ಅರ್ಪಣೆಯಾಗಿದೆ. ಗಾಂಧೀಜಿ ಅವರಿಂದ ಹಿಡಿದು, ಅನೇಕ ಹೋರಾಟಗಾರರು ದೇಶವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದಾರೆ. ಅದರಲ್ಲಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದು, ನೂರಾರು ವರ್ಷಗಳ ಫಲವಾಗಿ ನಮಗೆ ಭವ್ಯ ಭಾರತ ನಿರ್ಮಾಣವಾಗಿದೆ. ಹೀಗಾಗಿ ಯಾರೇ ಆದರೂ ದೇಶವನ್ನು ಒಗ್ಗೂಡಿಸಲು ಮಾತನಾಡಬೇಕು, ಬದಲಾಗಿ ಒಡೆಯುವ ಮಾತು ಸರಿಯಲ್ಲ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್ಗೆ ತಿವಿದಿದ್ದಾರೆ.
ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಎಂದು ಗೃಹ ಸಚಿವ ಪರಮೇಶ್ವರ್ ಹೇಳೀದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…