g parameshwar
ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆರ್ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.
ಆದರೆ ವಿಜಯೋತ್ಸವದ ಮೆರವಣಿಗೆ ಕೊನೆ ಕ್ಷಣದಲ್ಲಿ ರದ್ದಾಗಿದ್ದು, ತೆರೆದ ವಾಹನದಲ್ಲಿ ಆರ್ಸಿಬಿ ಆಟಗಾರರ ಮೆರವಣಿಗೆ ಇಲ್ಲ ಎಂದರು.
ಇದನ್ನೂ ಓದಿ:- ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್ಗಳಲ್ಲಿ ಹೋಳಿಗೆ ಊಟ ವಿತರಣೆ
ಇನ್ನು ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…