ರಾಜ್ಯ

ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಆದರೆ ವಿಜಯೋತ್ಸವದ ಮೆರವಣಿಗೆ ಕೊನೆ ಕ್ಷಣದಲ್ಲಿ ರದ್ದಾಗಿದ್ದು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ ಎಂದರು.

ಇದನ್ನೂ ಓದಿ:- ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ಊಟ ವಿತರಣೆ

ಇನ್ನು ಸೀಮಿತ ಪಾರ್ಕಿಂಗ್‌ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago