ರಾಜ್ಯ

ರಾಷ್ಟ್ರಧ್ವಜ ಹಾರಿಸುವ ಧ್ವಜಸ್ತಂಬದಲ್ಲಿ ಬೇರೆ ಧ್ವಜ ಹಾರಿಸುವಂತಿಲ್ಲ : ಸಿಎಂ ಸಿದ್ದು!

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ.

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ.ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.

ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

3 hours ago