ರಾಜ್ಯ

ರಾಷ್ಟ್ರಧ್ವಜ ಹಾರಿಸುವ ಧ್ವಜಸ್ತಂಬದಲ್ಲಿ ಬೇರೆ ಧ್ವಜ ಹಾರಿಸುವಂತಿಲ್ಲ : ಸಿಎಂ ಸಿದ್ದು!

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ.

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ.ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.

ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago