ಬೆಂಗಳೂರು : ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿರುವ ಕೆಎಂಎಫ್ ಸದ್ಯದಲ್ಲೆ ನಂದಿನಿ ಮೊಸರು, ಮಜ್ಜಿಗೆ, ಹಾಗೂ ಲಸ್ಸಿಯ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದು ಸುಳ್ಳು ಸುದ್ದಿ, ಯಾವುದೇ ದರ ಪರಿಷ್ಕರಣೆ ಪ್ರಸ್ತಾವ ಇಲ್ಲ ಎಂದು KMF ಸ್ಪಷ್ಟನೆ ನೀಡಿದೆ.
ಮೊಸರು, ಮಜ್ಜಿಗೆ, ಅಥವಾ ಲಸ್ಸಿಯ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ. ವಿನಾಕಾರಣ ಸಾಮಾಜಿಕಮಾಧ್ಯಮಗಳಲ್ಲಿ ವದಂತಿ ಹರಡಲಾಗುತ್ತಿದೆ. ಅಂಥ ವದಂತಿಗಳು, ಸುಳ್ಳು ಸುದ್ದಿಗಳನ್ನ ನಂಬಬೇಡಿ ಎಂದು ಸಾರ್ವಜನಿಕರಲ್ಲಿ KMF ವಿನಂತಿ ಮಾಡಿದೆ.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…