ಬೆಳಗಾವಿ: ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸುವರ್ಣ ವಿಧಾನಸೌಧದಿಂದ ತೆಗೆಯುವ ಪ್ರಸ್ಥಾವನೆ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಯಾವುದೇ ಪ್ರಸ್ಥಾವನೆ ಬಂದಿಲ್ಲ. ಆದರೆ ಇದಕ್ಕೆ ಸ್ಪೀಕರ್ ಸ್ಪಷ್ಟನೆ ನೀಡಿದ್ದು, ಈವರೆಗೂ ಸಾವರ್ಕರ್ ಭಾವಚಿತ್ರವನ್ನು ಸುವರ್ಣಸೌಧದಿಂದ ತೆರವು ಮಾಡುವ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಾರೆ.
ನನಗೆ ಎಲ್ಲಾ ಸಚಿವರೂ ಒಂದೇ, ಪ್ರತಿಪಕ್ಷದವರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…