ಬೆಳಗಾವಿ: ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸುವರ್ಣ ವಿಧಾನಸೌಧದಿಂದ ತೆಗೆಯುವ ಪ್ರಸ್ಥಾವನೆ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಯಾವುದೇ ಪ್ರಸ್ಥಾವನೆ ಬಂದಿಲ್ಲ. ಆದರೆ ಇದಕ್ಕೆ ಸ್ಪೀಕರ್ ಸ್ಪಷ್ಟನೆ ನೀಡಿದ್ದು, ಈವರೆಗೂ ಸಾವರ್ಕರ್ ಭಾವಚಿತ್ರವನ್ನು ಸುವರ್ಣಸೌಧದಿಂದ ತೆರವು ಮಾಡುವ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಾರೆ.
ನನಗೆ ಎಲ್ಲಾ ಸಚಿವರೂ ಒಂದೇ, ಪ್ರತಿಪಕ್ಷದವರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…