ಬೆಂಗಳೂರು: ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ ಪ್ರಾಸಿಕ್ಯೂಷನ್ ನಿರ್ಣಯವನ್ನು ಕ್ಯಾಬಿನೆಟ್ ಖಂಡಿಸಿದ್ದು, ಇಡೀ ಪಕ್ಷ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾಬಿನೆಟ್ ನೋಟ್ ನಲ್ಲಿ ನಾವು ತಿಳಿಸಿದ್ದ ಕಾನೂನಾತ್ಮಕ ಸಂಗತಿಗಳನ್ನು ರಾಜ್ಯಪಾಲರು ಪರಿಗಣಿಸದಿರುವುದು ರಾಜ್ಯಪಾಲರ ದುರುದ್ದೇಶವನ್ನು ಹಾಗೂ ರಾಜಭವನದ ದುರುದ್ದೇಶವನ್ನು ಎತ್ತಿ ತೋರಿಸುತ್ತಿದೆ. ಈ ನಿರ್ಣಯ ರಾಜಭವನವನ್ನು ದುರಪಯೋಗ ಮಾಡಿಕೊಂಡು ಹೊರಡಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಅವರು, ತುಂಗ ಭದ್ರಾ ಡ್ಯಾಂಗೆ 5 ಗೇಟುಗಳ ಯಶಸ್ವಿ ಅಳವಡಿಕೆಗೆ ಕೃತಜ್ಞತೆ ಸಲ್ಲಿಸಿದರು. ರಾಜ್ಯದ ಜನತೆ, ರಾಜ್ಯದ ರೈತರ ಪರವಾಗಿ ಕನ್ನಯ್ಯ ನಾಯ್ಡು ಮತ್ತು ಅಧಿಕಾರಿಗಳು, ಎಂಜಿನಿಯರ್ ಗಳು, ಸಿಬ್ಬಂದಿ, ಕಾರ್ಮಿಕರಿಗೆ ಧನ್ಯವಾದಗಳು ಎಂದು ಹೇಳಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…