ರಾಜ್ಯ

ಜಾತಿಗಣತಿ ಬಗ್ಗೆ ವಿಚಾರ ತಿಳಿಯದೇ ಪ್ರತಿಕ್ರಿಯೆ ನೀಡಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಈಗ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಬೆಳವಣಿಗೆಗಳ ನಡುವೆ ಜಾತಿ ಗಣತಿ ವರದಿ ವಿಚಾರ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನನಗೆ ವರದಿ ಸಿಕ್ಕಿಲ್ಲ. ಹೀಗಾಗಿ ಅದರಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ಇಲ್ಲ. ಜಾತಿಜನಗಣತಿಯ ಬಗ್ಗೆ ವಿಚಾರ ತಿಳಿಯದೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು.

ಇದೇ ಏಪ್ರಿಲ್.17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅಂದು ಸ್ಪಷ್ಟವಾಗಿ ನಿರ್ಧಾರಗಳನ್ನು ತೆಗೆದುಕೊಂಡರೆ ಆಗ ನಾನು ಪ್ರತಿಕ್ರಿಯಿಸುತ್ತೇನೆ. ಅದಕ್ಕೂ ಮುಂಚೆ ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

17 mins ago

ಚಾಮರಾಜನಗರ ಅರಣ್ಯ ವಲಯದಲ್ಲಿ ಹೆಚ್ಚಿದ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…

2 hours ago

ಹುಲಿ ನೋಡಲು ತೆರಳಿದ್ದ ಸಫಾರಿ ವಾಹನ ಅಪಘಾತ: 25 ಪ್ರವಾಸಿಗರಿಗೆ ಗಾಯ

ಎಚ್‌.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…

4 hours ago

ಓದುಗರ ಪತ್ರ: ಚೌಕಾಸಿ…!

ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ !…

9 hours ago

ಓದುಗರ ಪತ್ರ: ವಿಧಾನ ಮಂಡಲ ಅಧಿವೇಶನದ ಉದ್ದೇಶ ಈಡೇರುತ್ತಿದೆಯೇ?

ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ…

10 hours ago

ಓದುಗರ ಪತ್ರ: ಸಹಕಾರ ತತ್ವ ಎಲ್ಲರಿಗೂ ಕ್ಷೇಮ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್…

10 hours ago