ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ತಬಸ್ಸುಮ್ ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.29ರಂದು ಪುರಸ್ಕರಿಸಿದ್ದ ಕೋರ್ಟ್ ಅಕ್ಟೋಬರ್.16ರಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು.
ಆದರೆ ಯತ್ನಾಳ್ ನಿನ್ನೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್.28ಕ್ಕೆ ಮುಂದೂಡಿಕೆ ಮಾಡಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ತಬಸ್ಸುಮ್ ರಾವ್ ಎಂಬುವವರು ಯತ್ನಾಳ್ ವಿರುದ್ಧ ದೂರು ನೀಡಿದ್ದರು.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…