Mysore
25
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಯತ್ನಾಳ್‌ ಉಚ್ಚಾಟನೆ ಬಗ್ಗೆ ಏನು ಹೇಳಲ್ಲ: ಬಿವೈ ವಿಜಯೇಂದ್ರ

ದಾವಣಗೆರೆ: ಪಕ್ಷದ ಕೆಲ ನಾಯಕರ ವಿರುದ್ಧ ಸಮರ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್‌ ನೀಡಿದ್ದು, ನೋಟಿಸ್‌ ನೀಡಿರುವುದು ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನೋಟಿಸ್‌ ನೀಡಿರುವುದು ನಾನಲ್ಲ, ಪಕ್ಷದ ಶಿಸ್ತು ಸಮಿತಿ. ಅವರ ಉಚ್ಚಾಟನೆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

ಇನ್ನು ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲಾ ಸಮಸ್ಯೆಗಳು ತಾರ್ಕಿಕ ಅಂತ್ಯ ಕಾಣಲಿವೆ. ಎಲ್ಲರಿಗೂ ಓಳ್ಳೆಯದಾಗುತ್ತದೆ ಎಂದು ತಿಳಿಸಿದರು.

Tags:
error: Content is protected !!