ರಾಜ್ಯ

ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ 2ನೇ ಬಾರಿನೋಟಿಸ್‌

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಎರಡನೇ ಬಾರಿ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನವೇ ಬಿಜೆಪಿ ಹೈಕಮಾಂಡ್‌ ಇಂದು(ಫೆಬ್ರವರಿ.10) ಯತ್ನಾಳ್‌ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಎರಡನೇ ಬಾರಿಗೆ ಶೋಕಾಸ್‌ ನೋಟಿಸ್‌ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಶಾಸಕ ಯತ್ನಾಳ್‌ಗೆ ನೋಟಿಸ್‌ ನೀಡಿದ್ದು, ಈ ನೋಟಿಸ್‌ನಿಂದ ಶಾಸಕ ಯತ್ನಾಳ್‌ ಬಣಕ್ಕೆ ಬಿಗ್‌ ಶಾಕ್‌ ಕೊಟ್ಟಿದೆ.

ಇನ್ನು ಈ ಹಿಂದೆ ನೋಟಿಸ್ ನೀಡಿದ್ರೂ ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆ ಮತ್ತೊಂದು ಶೋಕಸ್ ನೋಟಿಸ್ ನೀಡಲಾಗಿದೆ . ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

7 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

27 mins ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

45 mins ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

60 mins ago

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

4 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

4 hours ago