ಶಿವಮೊಗ್ಗ: ಶೀಘ್ರದಲ್ಲೇ ರಾಜ್ಯದಲ್ಲಿ 26,000 ಶಿಕ್ಷರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಸದ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್.7ರಂದು ಟಿಇಟಿ ಪರೀಕ್ಷೆ ನಡೆಯಲಿದೆ. ಶೀಘ್ರವೇ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ.
ಅದೇ ರೀತಿ ರಾಜ್ಯದಲ್ಲಿ 800 ಕೆಪಿಎಸ್ಸಿ ಶಾಲೆ ಆರಂಭಿಸಲಾಗುತ್ತದೆ. ರಾಜ್ಯದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಹೇಳಿದರು.
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…